ಬೆಂಗಳೂರು: ಅಂಬರೀಶ್ ನಿಧನದ ನಂತರ ಮಂಡ್ಯ ಕಾಂಗ್ರೆಸ್ ನ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿಯಿದೆ. ರೆಬಲ್ ಸ್ಟಾರ್ ರಿಂದ ತೆರವಾದ ಸ್ಥಾನಕ್ಕೆ ಸುಮಲತಾ ಅಂಬರೀಶ್ ಸ್ಪರ್ಧಿಸುವ ಬಗ್ಗೆ ಒತ್ತಾಯಗಳು ಕೇಳಿಬರುತ್ತಿವೆ.