ಬೆಂಗಳೂರು : ಬಾರ್ ನೌಕರನ ಅಪಹರಣ, ಪ್ರಾಣ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೈಲು ಸೇರಿರುವ ಸುನಾಮಿ ಕಿಟ್ಟಿ ಅವರಿಗೆ ಇದೀಗ ಕೋರ್ಟ್ ಜಾಮೀನು ನೀಡಿದೆ.