ಚೆನ್ನೈ: ರಾಜಕೀಯ ಪ್ರವೇಶ ಕುರಿತಂತೆ ಉಂಟಾದ ವಿವಾದದ ಕುರಿತಂತೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡದಂತೆ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಅಭಿಮಾನಿಗಳಿಗೆ ಅಂಕುಶ ಹಾಕಿದ್ದಾರೆ.