ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಆರಂಭಕ್ಕೆ ಇನ್ನು ಕೇವಲ ನಾಲ್ಕು ದಿನ ಬಾಕಿಯಿದೆ. ಈ ನಡುವೆ ಈ ರಿಯಾಲಿಟಿ ಶೋ ಸ್ಪರ್ಧಿಗಳಾಗುವವರ ಬಗ್ಗೆ ಊಹಾಪೋಹಗಳು ನಡೆದಿವೆ.ಇದೀಗ ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿ ‘ಕಸ್ತೂರಿ ನಿವಾಸ’ ನಾಯಕಿ ನಟಿ ಅಮೃತಾ ರಾಮಮೂರ್ತಿ ದಿಡೀರ್ ಆಗಿ ಸೀರಿಯಲ್ ನಿಂದ ಹೊರಬಿದ್ದಿದ್ದಾರೆ. ಅವರು ಹೊರಬರಲು ಬಿಗ್ ಬಾಸ್ ಗೆ ಸ್ಪರ್ಧಿಸುತ್ತಿರುವುದು ಕಾರಣವಿರಬಹುದು ಎಂಬ ಊಹಾಪೋಹಗಳು ಎದ್ದಿವೆ. ಆದರೆ ಈ ಬಗ್ಗೆ