ನವದೆಹಲಿ: ದೂರದರ್ಶನ ವಾಹಿನಿಯಲ್ಲಿ ರಾಮಾಯಣ ಧಾರವಾಹಿ ಮರುಪ್ರಸಾರ ಮುಕ್ತಾಯವಾಗುತ್ತಿದ್ದಂತೇ ಟ್ವಿಟರ್ ನಲ್ಲಿ ಅಭಿಮಾನಿಗಳು ಬಾಹುಬಲಿ ನಿರ್ದೇಶಕ ಎಸ್ ಎಸ್ ರಾಜಮೌಳಿಗೆ ಹೊಸ ಬೇಡಿಕೆಯಿಟ್ಟಿದ್ದಾರೆ.