ಬೆಂಗಳೂರು: ಸಂಕ್ರಾಂತಿ ದಿನದ ಶುಭ ಗಳಿಗೆಯಲ್ಲಿ ಇಂದು ಹೊಸಬರ ಎರಡು ಸಿನಿಮಾಗಳ ಮುಹೂರ್ತ ಕಾರ್ಯಕ್ರಮಗಳು ನೆರವೇರಲಿವೆ.ಕೆಜಿಎಫ್ 1 ಸಿನಿಮಾ ಸಂಭಾಷಣೆಕಾರ ರಾಘವ್ ವಿನಯ್ ಶಿವಗಂಗೆ ನಿರ್ದೇಶನದ ಟಾಮ್ ಆಂಡ್ ಜೆರ್ರಿ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಮಹಾಲಕ್ಷ್ಮಿ ಲೇ ಔಟ್ ನಲ್ಲಿರುವ ಪಂಚಮುಖಿ ಗಣೇಶ ದೇವಸ್ಥಾನದಲ್ಲಿ ನೆರವೇರಲಿದೆ. ಗಂಟುಮೂಟೆ ಖ್ಯಾತಿಯ ನಿಶ್ಚಿತ್ ಮತ್ತು ಚೈತ್ರಾ ರಾವ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಯೂಥ್ ಫುಲ್ ಸ್ಟೋರಿ