ಬೆಂಗಳೂರು: ನಟ ದರ್ಶನ್ ವಿರುದ್ಧ ನಡೆದಿದೆ ಎನ್ನಲಾದ 25 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಆರೋಪಿ ಅರುಣಾಕುಮಾರಿ ತಮ್ಮ ಹೆಸರನ್ನು ಪದೇ ಪದೇ ಹೇಳುತ್ತಿರುವುದರ ಮಧ್ಯೆ ನಿರ್ಮಾಪಕ ಉಮಾಪತಿ ಗೌಡ ಈಗ ದೇವರ ಮೊರೆ ಹೋಗಿದ್ದಾರೆ.