ಬೆಂಗಳೂರು: ಪೌರತ್ವ ತಿದ್ದುಪಡಿ ಖಾಯಿದೆಯಲ್ಲಿ ಮುಸ್ಲಿಮರನ್ನು ಹೊರಗಿಟ್ಟಿರುವುದಕ್ಕೆ ದೇಶದಲ್ಲಿ ಪ್ರತಿಭಟನೆಯ ಕಾವೇರುತ್ತಿದ್ದರೆ, ಇತ್ತ ಪ್ರಜಾಕೀಯ ಸಂಸ್ಥಾಪಕ, ರಿಯಲ್ ಸ್ಟಾರ್ ಉಪೇಂದ್ರ ತಮ್ಮದೇ ರೀತಿಯಲ್ಲಿ ಇದಕ್ಕೆ ವ್ಯಾಖ್ಯಾನ ನೀಡಿದ್ದಾರೆ.