WDಬೆಂಗಳೂರು: ಎದುರು ಮನೆಯವರಿಗೆ ಬೆದರಿಕೆ ಮತ್ತು ಕಿರುಕುಳ ಕೊಟ್ಟ ಆರೋಪ ಎದುರಿಸುತ್ತಿರುವ ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಪರ ನಿಂತಿದ್ದಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗಿದ್ದಾರೆ.ಎದುರು ಮನೆಯ ಮಹಿಳೆ ಮತ್ತು ಆಕೆಯ ಪತಿಯ ಜೊತೆ ಜಗಳವಾಡಿದ್ದಾರೆಂದು ಸ್ನೇಹಿತ್ ವಿರುದ್ಧ ದೂರು ದಾಖಲಾಗಿದೆ. ಇದರ ಬೆನ್ನಲ್ಲೇ ಉಪೇಂದ್ರ ಸೋಷಿಯಲ್ ಮೀಡಿಯಾದಲ್ಲಿ ಸ್ನೇಹಿತ್ ನನ್ನು ಚಿಕ್ಕವನಿಂದ ನೋಡಿದ್ದೇನೆ. ಆತ ಒಳ್ಳೆಯ ಹುಡುಗ. ಹಾಗೇನಾದರೂ ತಪ್ಪಾಗಿದ್ದರೆ ಇಬ್ಬರೂ ಕೂತು