ಬೆಂಗಳೂರು: ಬಹುನಿರೀಕ್ಷಿತ ಕೆಜಿಎಫ್ ಬಿಡುಗಡೆಗೆ ಹಿಂದಿನ ದಿನ ನ್ಯಾಯಾಲಯಕ್ಕೆ ತಡೆ ಅರ್ಜಿ ಸಲ್ಲಿಸಿ ಅದರಲ್ಲಿ ಸಫಲರಾಗಿದ್ದ ದೂರುದಾರ ವೆಂಕಟೇಶ್ ಬಳಿಕ ಉಲ್ಟಾ ಹೊಡೆದಿದ್ದಾರೆ.