ಬೆಂಗಳೂರು: ಕಲರ್ಸ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿಯ ನಾಯಕ ನಟ ವಿಜಯ್ ಸೂರ್ಯ ಎಂದರೆ ಅದೆಷ್ಟೋ ಹೆಣ್ಣು ಮಕ್ಕಳಿಗೆ ಇಷ್ಟ. ಆದರೆ ಕೆಲವು ದಿನಗಳಿಂದ ಧಾರವಾಹಿಯಿಂದ ನಾಪತ್ತೆಯಾಗಿರುವ ಸಿದ್ಧಾರ್ಥನ ಪಾತ್ರಧಾರಿ ವಿಜಯ್ ಎಲ್ಲಿ ಹೋಗಿದ್ದಾರೆ ಗೊತ್ತಾ? ಕದ್ದು ಮುಚ್ಚಿ ಎನ್ನುವ ಸಿನಿಮಾದ ಶೂಟಿಂಗ್ ಗಾಗಿ ಧಾರವಾಹಿಯಿಂದ ಕೆಲವು ದಿನಗಳ ಮಟ್ಟಿಗೆ ಬ್ರೇಕ್ ತೆಗೆದುಕೊಂಡಿರುವ ವಿಜಯ್ ಸೂರ್ಯ ಕಡೆಯಿಂದ ಮತ್ತೊಂದು ಸುದ್ದಿ ಬಂದಿದೆ. ಕಲರ್ಸ್ ವಾಹಿನಿಯಲ್ಲಿ ಮಜಾ ಟಾಕೀಸ್ ಬದಲಿಗೆ ಇನ್ನು