ಬೆಂಗಳೂರು: ಕಿಚ್ಚ ಸುದೀಪ್ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ತಂಡ ಭರ್ಜರಿ ಸುದ್ದಿಯೊಂದನ್ನು ಅಭಿಮಾನಿಗಳಿಗೆ ಕೊಟ್ಟಿದೆ.