ಬೆಂಗಳೂರು: ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ಅಭಿನಯದ ಹೊಸ ಸಿನಿಮಾ ಮುಹೂರ್ತ ನಿನ್ನೆ ನಡೆದಿದ್ದು, ರಕ್ಷಿತ್ ಶೆಟ್ಟಿ ಅತಿಥಿಯಾಗಿ ಆಗಮಿಸಿದ್ದಾರೆ.ರಾಘವೇಂದ್ರ ರಾಜ್ ಕುಮಾರ್ ಬಾಕ್ಸರ್ ಆಗಿ ಈ ಸಿನಿಮಾದಲ್ಲಿ ಮಿಂಚಲಿದ್ದಾರೆ. ಅನಂತ್ ವರ್ಸಸ್ ನುಸ್ರತ್ ಸಿನಿಮಾ ಬಳಿಕ ರಾಘವೇಂದ್ರ ರಾಜ್ ಕುಮಾರ್ ರ ಮತ್ತೊಂದು ಸಿನಿಮಾ ಇದಾಗಿದೆ.ಬನಶಂಕರಿಯ ಧರ್ಮಗಿರಿ ದೇವಸ್ಥಾನದಲ್ಲಿ ನಡೆದ ಮುಹೂರ್ತ ಸಮಾರಂಭಕ್ಕೆ ಬಂದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಶುಭ ಹಾರೈಸಿದ್ದಾರೆ. ಈ