ಬೆಂಗಳೂರು : ಕರುನಾಡ ಜನರ ಮನಗೆದ್ದಿರುವ ಸ್ಯಾಂಡಲ್ ವುಡ್ ನ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಅವರ ಅಭಿಮಾನಿಗಳು ಅನೇಕ ಹೆಸರಿನಿಂದ ಅವರನ್ನು ಕರೆಯುತ್ತಿದ್ದು, ಈಗ ಮತ್ತೊಂದು ಬಿರುದು ಅವರ ಮುಡಿಗೇರಿದೆ. ಈಗಾಗಲೇ ದರ್ಶನ್ ಅವರನ್ನು ದಾಸ, ಡಿ ಬಾಸ್, ಚಾಲೆಂಜಿಂಗ್ ಸ್ಟಾರ್, ಕರುನಾಡಿನ ಕರ್ಣ, ಬಾಕ್ಸ್ ಆಫೀಸ್ ಸುಲ್ತಾನ್, ದಚ್ಚು ಹೀಗೆ ಅನೇಕ ಹೆಸರಿನಿಂದ ಅಭಿಮಾನಿಗಳು ಪ್ರೀತಿಯಿಂದ ಕರೆಯುತ್ತಿದ್ದು, ಈಗ ದರ್ಶನ್ ಅವರ ಸ್ನೇಹಿತ ಹಾಗೂ ಕವಿರತ್ನ