ಬೆಂಗಳೂರು : ಈ ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದರಿಂದ ಕರೆಕಟ್ಟೆಗಳೆಲ್ಲ ಬತ್ತಿ ಹೋಗಿರುತ್ತವೆ. ಇದರಿಂದಾಗಿ ಪ್ರಾಣಿ ಪಕ್ಷಿಗಳಿಗೆ ನೀರು ಸಿಗದೇ ಸಾವನ್ನಪ್ಪುತ್ತಿವೆ. ಆದಕಾರಣ ಇದನ್ನರಿತ ನಟಿ ರಾಧಿಕಾ ಪಂಡಿತ್ ಅವರು ಅವುಗಳ ರಕ್ಷಣೆಗೆ ಮುಂದಾಗಿದ್ದಾರೆ.