ಮಂಡ್ಯ: ಮಂಡ್ಯ ಚುನಾವಣಾ ರಣ ಕಣ ರಂಗೇರಿದ್ದು, ಆರೋಪ ಪ್ರತ್ಯಾರೋಪಗಳು ಜೋರಾಗಿ ನಡೆದಿವೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸುಮಲತಾ ಪರ ಪ್ರಚಾರ ಮಾಡುತ್ತಿರುವ ನಟ ರಾಕಿಂಗ್ ಸ್ಟಾರ್ ಯಶ್ ಎದುರಾಳಿಗಳಿಗೆ ಭರ್ಜರಿ ತಿರುಗೇಟು ಕೊಟ್ಟಿದ್ದಾರೆ.ಸುಮಲತಾ ಹೆಸರಿನ ಮೂವರು ಮಂಡ್ಯದಲ್ಲಿ ಕಣಕ್ಕಿಳಿದಿರುವ ವಿಚಾರದ ಬಗ್ಗೆ ಖಾಸಗಿ ವಾಹಿನಿ ಸಂದರ್ಶನದಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಯಶ್ ಜನ ಮುಠ್ಠಾಳರಲ್ಲ. ಅವರಿಗೆ ಎಲ್ಲಾ ಅರ್ಥವಾಗುತ್ತದೆ. ಯಾಕೆಂದರೆ ಅಂಬರೀಶ್ ಅಣ್ಣಂಗೆ ಇರೋದು ಒಬ್ಳೇ ಹೆಂಡ್ತಿ. ಹಾಗಾಗಿ