ಬೆಂಗಳೂರು: ನಟ ಯಶ್ ಸಿಕ್ಕಾಪಟ್ಟೆ ಸಿಟ್ಟಾಗಿದ್ದಾರಂತೆ. ಯಶ್ ಹೀಗೆ ಸಿಟ್ಟಾಗುವುದಕ್ಕೆ ಕಾರಣ ಕೊಡಗು ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ನೆಪದಲ್ಲಿ ಕೆಲವರು ಯಶೋಮಾರ್ಗವನ್ನು ದುರುಪಯೋಗಪಡಿಸಿಕೊಂಡಿರುವುದಂತೆ. ಕೊಡಗು ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವ ನೆಪದಲ್ಲಿ ಕೆಲವರು ಪರಿಸ್ಥಿತಿ ದುರುಪಯೋಗಪಡಿಸಿಕೊಳ್ತಿದ್ದಾರೆ. ಕೆಲ ಕಿಡಿಗೇಡಿಗಳು ನಟ ಯಶ್ ನೇತೃತ್ವದ ಯಶೋಮಾರ್ಗ ಫೌಂಡೇಶನ್ ಹೆಸರಲ್ಲಿ ದೇಣಿಗೆ ಸಂಗ್ರಹ ಮಾಡ್ತಿದ್ದಾರೆ. ಈ ವಿಚಾರ ತಿಳಿದ ರಾಕಿಂಗ್ ಸ್ಟಾರ್ ಗರಂ ಆಗಿದ್ದಾರೆ. ಯಶೋಮಾರ್ಗ ಸಂಸ್ಥೆಯ ಮೂಲಕ ನನ್ನ ಸ್ವಂತ