ಬೆಂಗಳೂರು: ನಟ ಯಶ್ ಸಿಕ್ಕಾಪಟ್ಟೆ ಸಿಟ್ಟಾಗಿದ್ದಾರಂತೆ. ಯಶ್ ಹೀಗೆ ಸಿಟ್ಟಾಗುವುದಕ್ಕೆ ಕಾರಣ ಕೊಡಗು ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ನೆಪದಲ್ಲಿ ಕೆಲವರು ಯಶೋಮಾರ್ಗವನ್ನು ದುರುಪಯೋಗಪಡಿಸಿಕೊಂಡಿರುವುದಂತೆ.