ಬೆಂಗಳೂರು : ಉಪಚುನಾವಣೆಯ ಹಿನ್ನಲೆಯಲ್ಲಿ ಯಶವಂತಪುರ ಕ್ಷೇತ್ರದ ಪ್ರಚಾರದಲ್ಲಿ ತೊಡಗಿಕೊಳ್ಳದೆ ಕಾಂಗ್ರೆಸ್ ನಾಯಕರು ಕ್ಷೇತ್ರದ ಬಗ್ಗೆ ಕಾಂಗ್ರೆಸ್ ನಾಯಕರ ಅಸಡ್ಡೆ ತೋರುತ್ತಿದ್ದಾರೆ ಎನ್ನಲಾಗಿದೆ.