ಬೆಂಗಳೂರು: ಸಿಎಂರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು. ಜತೆಗೆ ಪರಮೇಶ್ವರ್ ಅವರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಲಿ. ಇವರಿಬ್ಬರ ಹೇಳಿಕೆಗಳನ್ನು ಗಮನಿಸಿದರೆ ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕೆನ್ನಿಸುತ್ತದೆ. ಒಬ್ಬರು ಮಾಜಿ ಪ್ರಧಾನಿಗಳ ಬಗ್ಗೆ ಇಬ್ಬರೂ ಮಾತನಾಡುತ್ತಾರೆ. ಇಬ್ಬರಿಗೂ ತಲೆ ಕೆಟ್ಟಿದೆ ಎಂದು ಮೈಸೂರಿನಲ್ಲಿ ಈಶ್ವರಪ್ಪ ವಾಗ್ದಾಳಿ ಮಾಡಿದ್ದಾರೆ. ಈ ನಡುವೆ ರೈತ ವಿಠ್ಠಲ್ ಆತ್ಮಹತ್ಯೆ ಬಗ್ಗೆ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ರೈತ ಮುಖಂಡ ಕೆ.ಎಸ್. ಪುಟ್ಟಣ್ಣಯ್ಯ ಖಂಡಿಸಿದ್ದಾರೆ. ಸಿಎಂ ಹತಾಶೆಯಿಂದ ಹೇಳಿಕೆ ನೀಡುತ್ತಿದ್ದಾರೆ.