ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಾರಕ್ಕೊಂದು ಬಾರಿ ಸಿನಿಮಾ ನೋಡುತ್ತಾ ಕಾಲಹರಣ ಮಾಡುವುದನ್ನು ಬಿಟ್ಟು ಅಭಿವೃದ್ಧಿ ಕೆಲಸ ಮಾಡುವತ್ತ ಗಮನಹರಿಸಲಿ ಎಂದು ಶಾಸಕ ಸಿಟಿ ರವಿ ಟಾಂಗ್ ಕೊಟ್ಟಿದ್ದಾರೆ.