ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿ, ಕುಮಾರಸ್ವಾಮಿ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ.