ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿ, ಕುಮಾರಸ್ವಾಮಿ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ. ಆಪ್ ಆಧಾರಿತ ಟೈಗರ್ ಕ್ಯಾಬ್ಗೆ ಚಾಲನೆ ನೀಡಿದ ದೇವೇಗೌಡರು,ಇಪ್ಪತ್ತು ತಿಂಗಳು ಸಿಎಂ ಆಗಿ ಜನರ ಮನಸ್ಸು ಗೆದ್ದಿದ್ದ ಕುಮಾರಸ್ವಾಮಿ ಮತ್ತೆ ಸಿಎಂ ಆಗಬೇಕೆಂದು ಜನ ಬಯಸುತ್ತಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಸಿಎಂ ಆಗುವುದು ಶತಸಿದ್ಧ ಎಂದು ದೇವೇಗೌಡರು ಹೇಳಿಕೊಂಡಿದ್ದಾರೆ.ಹಿಂದಿನ ಸರ್ಕಾರಗಳು ಏನೇನು ಮಾಡಿವೆ