ರಾಜ್ಯ ಬಜೆಟ್ ನಲ್ಲಿ ಕಾಣಿಸಿಕೊಳ್ಳದಿದ್ದ ಯೋಜನೆಯೊಂದಕ್ಕೆ ಸಿಎಂ ಒಂದು ದಿನ ತಡವಾಗಿ 10 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ಘೋಷಣೆ ಮಾಡಿದ್ದಾರೆ.