ಮಂಗಳೂರು ನಗರ ಪೊಲೀಸ್ ಅಧಿಕಾರಿಗಳಿಂದ ತುರ್ತು ಸ್ಪಂದನ ಬೆಂಬಲ ವ್ಯವಸ್ಥೆ 112 ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಇಂದು ದಿನವಿಡೀ ಆಯೋಜಿಸಲಾಗಿರುವ ‘ಮಹಿಳಾ ಸುರಕ್ಷತೆಗಾಗಿ ಒಂದು ದಿನ’ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಇದೇ ವೇಳೆ ಮಾತನಾಡಿದ ಒಲಿಂಪಿಯನ್, ಅರ್ಜುನ ಪ್ರಶಸ್ತಿ ಪುರಸ್ಕೃತೆ ಎಂ.ಆರ್. ಪೂವಮ್ಮ, ಮಂಗಳೂರು ನಗರ ಪೊಲೀಸರು ಆಯೋಜಿಸಿರುವ ಮಹಿಳಾ ಸುರಕ್ಷತೆಗಾಗಿ ಒಂದು ದಿನ ಕಾರ್ಯಕ್ರಮ ಮಹಿಳೆಯರಲ್ಲಿ ಧೈರ್ಯ ತುಂಬುವ ಪ್ರಕ್ರಿಯೆಯಾಗಿದೆ ಎಂದರು. ಇದೇ ವೇಳೆ ಮಾತನಾಡಿದ