ಪ್ರಗತಿಪರ ಚಿಂತಕಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಕುರಿತಂತೆ ಸಂಭ್ರಮಿಸುವ ಕೆಟ್ಟ ಮನಸ್ಸುಗಳೂ ನಮ್ಮ ನಡುವೆ ಇವೆ. ಗೌರಿ ಲಂಕೇಶ್ ಹತ್ಯೆ ಬಗ್ಗೆ ಅಪಹಾಸ್ಯ ಮಾಡಿ ಫೇಸ್ಬುಕ್ ಪೋಸ್ಟ್ ಮಾಡಿದ್ದ ಚಿಕ್ಕಮಗಳೂರು ಮೂಲದ ಮಲ್ಲಿ ಅರ್ಜುನ್ ಎಂಬಾತನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನ ಲೈಕ್ ಮಾಡಿದ್ದ ಸಂದೀಪ್ ಎಂಬಾತನನ್ನೂ ವಶಕ್ಕೆ ಪಡೆಯಲಾಗಿದೆ. ಫೇಸ್ಬುಕ್ ಪೋಸ್ಟ್ ಮೂಲಕ ಹತ್ಯೆಯನ್ನ ಅಪಹಾಸ್ಯ ಮಾಡಿರುವ ದುಷ್ಕರ್ಮಿಗಳು ಮತ್ತು ಹಂತಕರಿಗೂ ಏನಾದರೂ ಸಂಬಂಧವಿದೆಯಾ ಎಂಬ ಬಗ್ಗೆ