ಕೇಂದ್ರ ಬಜೆಟ್ 2019-20 ರಲ್ಲಿ ಬಜೆಟ್ ಮಂಡಿಸಿರುವ ಸಚಿವೆ ನಿರ್ಮಲಾ ಸೀತಾರಾಮನ್ ಬಡ, ಮಧ್ಯಮ ವರ್ಗದ ಜನರಿಗೆ ಸಿಹಿಗಿಂತ ಕಹಿಯೇ ಹೆಚ್ಚು ನೀಡಿದ್ದಾರೆ. ಇದು ಅಗತ್ಯ ಹಾಗೂ ಅನಿವಾರ್ಯ ಎಂದೂ ತಮ್ಮ ಯೋಜನೆಗಳ ಮೂಲಕ ತೋರಿಸಿಕೊಡಲು ಯತ್ನಿಸಿದ್ದಾರೆ.