ಕೇಂದ್ರ ಬಜೆಟ್ 2019-20 ರಲ್ಲಿ ಬಜೆಟ್ ಮಂಡಿಸಿರುವ ಸಚಿವೆ ನಿರ್ಮಲಾ ಸೀತಾರಾಮನ್ ಬಡ, ಮಧ್ಯಮ ವರ್ಗದ ಜನರಿಗೆ ಸಿಹಿಗಿಂತ ಕಹಿಯೇ ಹೆಚ್ಚು ನೀಡಿದ್ದಾರೆ. ಇದು ಅಗತ್ಯ ಹಾಗೂ ಅನಿವಾರ್ಯ ಎಂದೂ ತಮ್ಮ ಯೋಜನೆಗಳ ಮೂಲಕ ತೋರಿಸಿಕೊಡಲು ಯತ್ನಿಸಿದ್ದಾರೆ.ಇನ್ನುಮುಂದೆ ಆದಾಯ ತೆರಿಗೆ ಪಾವತಿಸಲು ಪಾನ್ ಕಾರ್ಡ್ ಕಡ್ಡಾಯ ನಮೂದಿಸಬೇಕಾದ ಅಗತ್ಯವಿಲ್ಲ. ಚಿನ್ನ, ಡೀಸೆಲ್ ಮೇಲಿನ ಸೆಸ್ ಏರಿಕೆ ಮಾಡಲಾಗಿದೆ. ಮಹಿಳಾ ಸಬಲೀಕರಣಕ್ಕೆ ನಾರಿ ಟು ನಾರಾಯಣಿ ಮಂತ್ರ ಜಪ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ