ಶಿವಮೊಗ್ಗ : ಮಲೆನಾಡಿನ ಭಾಗದಲ್ಲಿ ಮೊಬೈಲ್ ನೆಟ್ವರ್ಕ್ ಹಾಗೂ ಇಂಟರ್ನೆಟ್ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 4ಜಿ ಆಧಾರಿತ 225 ಮೊಬೈಲ್ ಟವರ್ ಸ್ಥಾಪನೆಗೆ ಸರ್ಕಾರ ಅನುಮತಿ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.