ಕಲಬುರ್ಗಿ: ಮುಂದಿನ ನಾಲ್ಕೈದು ದಿನಗಳಲ್ಲಿ ಕಾಂಗ್ರೆಸ್ ಸಚಿವರು, ಶಾಸಕರು ಮಾಡಿರುವ ಭ್ರಷ್ಟಾಚಾರ ದಾಖಲೆ ಬಿಡುಗಡೆ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.