ರಾಜ್ಯ ವಿಧಾನಮಂಡಲದಲ್ಲಿ ಕಾಗದ ರಹಿತ ಆಡಳಿತ ವ್ಯವಸ್ಥೆ ತರುವ ಉದ್ದೇಶದ ಇ-ವಿಧಾನ್ ಯೋಜನೆ ಹೆಸರಲ್ಲಿ ಅಧಿಕಾರಿಗಳು 254 ಕೋಟಿ ರೂ. ಹಗರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಆರೋಪಿಸಿದ್ದಾರೆ.