ರಾಜ್ಯ ವಿಧಾನಮಂಡಲದಲ್ಲಿ ಕಾಗದ ರಹಿತ ಆಡಳಿತ ವ್ಯವಸ್ಥೆ ತರುವ ಉದ್ದೇಶದ ಇ-ವಿಧಾನ್ ಯೋಜನೆ ಹೆಸರಲ್ಲಿ ಅಧಿಕಾರಿಗಳು 254 ಕೋಟಿ ರೂ. ಹಗರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ರಮೇಶ್ ಬಾಬು ಅವರು ಈ ವಿಚಾರವನ್ನು ಪ್ರಸ್ತಾಪಿಸಿದರು. ಈ ಸಂದರ್ಭದಲ್ಲಿ ಕಾನೂನು ವಿಭಾಗದ ಉಪಾಧ್ಯಕ್ಷರಾದ ದಿವಾಕರ್, ಮಾಧ್ಯಮ ವಿಭಾಗದ ಸಂಯೋಜಕರಾದ ರಾಮಚಂದ್ರಪ್ಪ, ಜಿ.ಸಿ ರಾಜುಗೌಡ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರಮೇಶ್ ಬಾಬು