ಬೆಂಗಳೂರು : ಇದೊಂದು ಅಪರೂಪದ ಪ್ರಕರಣ. ಕಲಬುರಗಿ ಮೂಲದ ಸಾಯಿಬಣ್ಣ ಎಂಬಾತ ಮೂವರ ಕೊಲೆ ಮಾಡಿದ್ದ ಪಾತಕಿ. ಈತನಿಗೆ ಗಲ್ಲು ಶಿಕ್ಷೆಯಾಗಿತ್ತು. ಇದರಿಂದ ತಪ್ಪಿಸಿಕೊಳ್ಳಲು ಸಾಯಿಬಣ್ಣ, ಸುಪ್ರೀಂಕೋರ್ಟ್, ರಾಷ್ಟ್ರಪತಿ ಹಾಗೂ ರಾಜ್ಯಪಾಲ ಮೊರೆ ಹೋಗಿದ್ದರು.