ಬೆಂಗಳೂರು : ಇದೊಂದು ಅಪರೂಪದ ಪ್ರಕರಣ. ಕಲಬುರಗಿ ಮೂಲದ ಸಾಯಿಬಣ್ಣ ಎಂಬಾತ ಮೂವರ ಕೊಲೆ ಮಾಡಿದ್ದ ಪಾತಕಿ. ಈತನಿಗೆ ಗಲ್ಲು ಶಿಕ್ಷೆಯಾಗಿತ್ತು. ಇದರಿಂದ ತಪ್ಪಿಸಿಕೊಳ್ಳಲು ಸಾಯಿಬಣ್ಣ, ಸುಪ್ರೀಂಕೋರ್ಟ್, ರಾಷ್ಟ್ರಪತಿ ಹಾಗೂ ರಾಜ್ಯಪಾಲ ಮೊರೆ ಹೋಗಿದ್ದರು. ಆದ್ರೆ, ಸಾಯಿಬಣ್ಣ ಸಲ್ಲಿಸಿದ್ದ ಗಲ್ಲು ಶಿಕ್ಷೆಯಿಂದ ಕ್ಷಮಾದಾನ ಕೋರಿ ಅರ್ಜಿಗಳು ವಜಾಗೊಂಡಿದ್ದವು. ಆದ್ರೆ, ಸಾಲು-ಸಾಲು ಕ್ಷಮಾದಾನ ಅರ್ಜಿ ವಿಲೇವಾರಿಯಲ್ಲಿ ವಿಳಂಬವಾಗಿದ್ದರಿಂದ ಇದೀಗ ಸಾಯಿವಣ್ಣ ನೇಣಿನ ಕುಣಿಕೆಯಿಂದ ಪಾರಾಗಿದ್ದಾನೆ.ಹೌದು…ಈತನ ಕ್ಷಮಾದಾನ ಅರ್ಜಿ ವಿಲೇವಾರಿಯಲ್ಲಿ 7