ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ನಲ್ಲಿಂದು ಗುತ್ತಿಗೆದಾರರಿಂದ ಶೇ.40ರ ಕಮೀಷನ್ ಪಡೆಯುತ್ತಿರುವ ಆರೋಪ ಕುರಿತ ವಿಚಾರವಾಗಿ ಇವತ್ತು ಗದ್ದಲ ಗಲಾಟೆಗೆ ಕಾರಣವಾಯ್ತು.