ಕಳೆದ ಎರಡ್ಮೂರು ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯ ಅವಾಂತರ ಅಷ್ಟಿಷ್ಟಲ್ಲ. ರಸ್ತೆಗಳು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಈ ಮಧ್ಯೆ ಈಜಿಪುರದಲ್ಲಿ 5 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ವಾಲುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.