ಶಿಕ್ಷಕರ ನೇಮಕಾತಿ ಬಹಳ ದಿನಗಳಿಂದ ಉಳಿದುಕೊಂಡಿದೆ. ಹೀಗಾಗಿ ಇಂದಿನ ಶೈಕ್ಷಣಿಕ ವರ್ಷದಲ್ಲಿ ಶೀಘ್ರದಲ್ಲೇ 5000 ಶಿಕ್ಷಕರ ನೇಮಕಾತಿಗೆ ತೀರ್ಮಾನ ಮಾಡಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಯಿ ಹೇಳಿದ್ದಾರೆ. ಶಿಕ್ಷಕರ ದಿನಾಚರಣೆ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಪುರಸ್ಕೃತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ವರ್ಷದೊಳಗೆ 5000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದರು. ಹೊಸ ಶಿಕ್ಷಣ ನೀತಿ ಜಾರಿಗೆ ಬರುತ್ತಿದೆ ಅದು ವಿದ್ಯಾರ್ಥಿ ಕೇಂದ್ರಿತ