ಬೆಂಗಳೂರು ನಗರ ಜಿಲ್ಲೆಯ 5 ತಾಲೂಕುಗಳಲ್ಲಿ ಒತ್ತುವರಿ ಮಾಡಲಾಗಿದ್ದ ಕೆರೆ, ಕುಂಟೆ, ಗೋಮಾಳ, ಸ್ಮಶಾನ, ರಾಜಕಾಲುವೆ ಮತ್ತು ಇತರೆ ಸರ್ಕಾರಿ ಜಮೀನುಗಳ ಒತ್ತುವರಿ ತೆರವು ಮಾಡಲಾಗಿದೆ.