ಕೊರೊನಾ ಮೂರನೇ ಅಲೆ ಭೀತಿ ನಡುವೆಯೂ ತಜ್ಞರ ಸಲಹೆ ಮೇರೆಗೆ ಗಣೇಶ ಹಬ್ಬದ ನಂತರ 6ರಿಂದ 8ನೇ ತರಗತಿವರೆಗೆ ಶಾಲೆ ಆರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. 6 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಆರಂಭಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದ್ದು, 1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಕುರಿತು ಮುಂದಿನ ವಾರ ಮತ್ತೊಂದು ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಉನ್ನತ ಮೂಲಗಳು ತಿಳಿಸಿವೆ. ಮಕ್ಕಳಿಗೆ