ಬೆಂಗಳೂರು ನಗರದಲ್ಲಿ 6 ಸಾವಿರದ ಎಪ್ಪತ್ತೇಳು ಬಡಾವಣೆಗಳನ್ನು ಅನಧಿಕೃತ ವೆಂದು ಘೋಷಿಸಿ ವೆಬ್ ಸೈಟ್ ನಲ್ಲಿ ಹಾಕಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ. ಇಂದು ಬೆಳಿಗ್ಗೆ ತಮ್ಮ ಕಚೇರಿಯಲ್ಲಿ ಎರಡು ವರುಷದ ಸರ್ಕಾರದ ಸಾಧನೆಗಳ ಕೈಪಿಡಿಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಒಂದು ಲಕ್ಷ ಮನೆಗಳ ಯೋಜನೆಗೆ ಒಂದು ಸಾವಿರದ ನೂರು ಎಕರೆ ಜಮೀನನನ್ನು ರಾಜೀವ್ ಗಾಂದಿವಸತಿ ನಿಗಮಕ್ಕೆ ಮಂಜೂರು ಮಾಡಲಾಗಿದೆ ಎಂದರು. 837 ಕೆರೆಗಳನ್ನು ಗುರುತಿಸಿ.