ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲಕರವಾದ ಜನೌಷಧಿ ಕೇಂದ್ರಕ್ಕೆ ಚಾಲನೆ ನೀಡಲಾಗಿದೆ. ರೋಗಿಗಳಿಗೆ ಕಡಿಮೆದರದಲ್ಲಿ ಔಷಧಿಗಳನ್ನು ವಿತರಿಸುವ ಯೋಜನೆಯಾದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಕ್ಕೆ ಚಾಲನೆ ದೊರೆಯಿತು. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಉದ್ಘಾಟನೆಯಾಯಿತು. ಶೇಕಡಾ ಮೂವತ್ತರಿಂದ ಎಂಭತ್ತರವರೆಗೆ ದರ ಕಡಿತವಿರುವ ಜನೆರಿಕ್ ಔಷಧಗಳನ್ನು ವಿತರಿಸುವ ಕೇಂದ್ರವಾಗಿದೆ. ಗ್ರಾಮೀಣ ಭಾಗದ ರೋಗಿಗಳಿಗೆ ಹಲವಾರು ಜೀವ ರಕ್ಷಕ ಔಷಧಗಳು ಸೇರಿದಂತೆ, ಸಕ್ಕರೆ, ರಕ್ತದೊತ್ತಡ, ಕ್ಯಾನ್ಸರ್, ಹೃದಯ ಸಂಬಂಧಿ ರೋಗಗಳಿಗೆ