ಬೆಂಗಳೂರು : ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 6ರಿಂದ 9ನೇ ತರಗತಿ ಸ್ಥಗಿತಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ನನ್ನ ಜತೆ ಮಾತಾಡಿದ್ರು. ಕೊರೊನಾ ಹೆಚ್ಚಾಗಿರೋದ್ರಿಂದ 6-9ನೇ ತರಗತಿ ಬಂದ್ ಮಾಡಲಾಗಿದೆ. ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಗತಿ ಕಡ್ಡಾಯ ಇಲ್ಲ. ಒಪ್ಪಿಗೆ ಪತ್ರ ಕೊಟ್ಟು ಶಾಲೆಗೆ ಬರುತ್ತಿದ್ದಾರೆ. 15 ದಿನ ಶಾಲೆ ಸ್ಥಗಿತಗೊಳಿಸಲು ತೀರ್ಮಾನ ಮಾಡಲಾಗಿದೆ ಎಂದು ಸಚಿವ