ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ದ ಬಂಡಾಯವೆದ್ದು ದೂರದ ಗುವಾಹಟಿಯಲ್ಲಿ ತಂಗಿರುವ ರೆಬೆಲ್ ಶಾಸಕರು ಇನ್ನೆರಡು ದಿನಗಳಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಎಂದು ತಿಳಿದು ಬಂದಿದೆ.