ಇಂದಿನಿಂದ ಜನವರಿ 7ರವರೆಗೂ ಪಂಜಾಬ್, ಹಿಮಾಚಲ ಪ್ರದೇಶ, ದೆಹಲಿ, ರಾಜಸ್ಥಾನ, ಚಂಡೀಗಢ ಮತ್ತು ಹರಿಯಾಣ ರಾಜ್ಯಗಳಲ್ಲಿ ಶೀತ ಗಾಳಿ ಮತ್ತು ದಟ್ಟವಾದ ಮಂಜು ಆವರಿಸಲಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಭಾರತದ ವಾಯುವ್ಯ ಭಾಗಗಳಲ್ಲಿ 5 ದಿನಗಳ ಶೀತ ಅಲೆಯ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳಲ್ಲಿ ಮಂಜು ಮತ್ತು ಶೀತ ಗಾಳಿಯ ಪರಿಸ್ಥಿತಿಗಳು ಮುಂದುವರಿಯುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು