ಜೆಡಿಎಸ್ – ಕಾಂಗ್ರೆಸ್ ನ ಶಾಸಕರು ರಾಜೀನಾಮೆ ನೀಡಿರುವ ಬೆನ್ನಲ್ಲೇ ಮೈತ್ರಿ ಸರಕಾರದ ಸಂಖ್ಯಾಬಲ ಕುಸಿತಗೊಂಡಿದೆ. ಈ ನಡುವೆ ಸರಕಾರ ರಚನೆಗ ಬಿಜೆಪಿ ದಾಪುಗಾಲು ಇಡುತ್ತಿದೆ.ದೋಸ್ತಿ ಪಕ್ಷಗಳು ಅವರಾಗೇ ಕಚ್ಚಾಡಿಕೊಂಡೆ ಸರಕಾರ ಪತನವಾಗುತ್ತೆ. ನಾವೇನು ಸನ್ಯಾಸಿಗಳಲ್ಲ ಅಂತ ಬಿ.ಎಸ್.ಯಡಿಯೂರಪ್ಪ ಈ ಹಿಂದೆ ಹೇಳಿಕೆ ನೀಡಿದ್ರು. ಈಗ ಅದೇ ಮಾತನ್ನು ನಿಜ ಮಾಡುವಂತೆ ರಾಜ್ಯದ ಅಧಿಕಾರ ಚುಕ್ಕಾಣೆ ಹಿಡಿಯಲು ಬಿಜೆಪಿ ತೆರೆಮರೆಯಲ್ಲಿ ತೀವ್ರ ಕಸರತ್ತು ಮುಂದುವರಿಸಿದೆ.ಸಿದ್ದರಾಮಯ್ಯ ವಿರುದ್ಧ ಶಾಸಕ ಹೆಚ್.ವಿಶ್ವನಾಥ್ ಆರೋಪಗಳ