ಸಿದ್ದರಾಮಯ್ಯ ಮನೆ ಮುಂದೆ ಯೋಗೇಶ್ ಬಾಬುಗೆ ಟಿಕೇಟ್ ಕೊಡುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಲಾಗಿದೆ.ಅಲ್ಲದೇ ಮೊಳಕಾಲ್ಮುರು ಕ್ಷೇತ್ರ ದವರಿಂದ ಸಿದ್ದು ಕಾರಿಗೆ ಅಡ್ಡಲಾಗಿಯೂ ಮಲಗಿ ಪ್ರತಿಭಟನೆ ಮಾಡಲಾಗಿದೆ.