ಕರ್ತವ್ಯ ನಿರತ ಸರ್ಕಲ್ ಇನ್ಸ್ಪೆಕ್ಟರ್ ಕತ್ತಿನ ಪಟ್ಟಿ ಹಿಡಿದು ಹಲ್ಲೆ ಮಾಡಿದ ಆರೋಪ ಹಿನ್ನೆಲೆ ಮಾಜಿ ಕಾರ್ಪೋರೇಟರ್ ವಿ ಬಾಲಕೃಷ್ಣರನ್ನ ಕಗ್ಗಲಿಪುರ ಪೊಪೀಸ್ರು ಬಂಧಿಸಿದ್ದಾರೆ.