ಮದುವೆಗಿಂತಲೂ ಮೊದಲೇ ಬೇರೊಬ್ಬನನ್ನು ಪ್ರೀತಿಸಿ ಮದುವೆಯಾದ ಬಳಿಕವೂ ಅನೈತಿಕ ಸಂಬಂಧ ಮುಂದುವರಿಸಿದ್ದ ಮಗಳನ್ನು ತಂದೆಯೇ ಕೊಲೆ ಮಾಡಿದ್ದಾನೆ. ಬಳ್ಳಾರಿ ಜಿಲ್ಲೆ ಗೋಡೆಹಾಳದಲ್ಲಿ ಘಟನೆ ನಡೆದಿದ್ದು, ಕವಿತಾ ಳನ್ನು ಆಕೆಯ ತಂದೆ ಗೋಪಾಲ ರೆಡ್ಡಿ ಕೊಲೆ ಮಾಡಿದ್ದಾನೆ. ಮದುವೆಗಿಂತ ಮೊದಲು ಕವಿತಾ - ಪ್ರಕಾಶ್ ನನ್ನು ಪ್ರೀತಿ ಮಾಡುತ್ತಿದ್ದಳು. ಆದರೆ ಮನೆಯಲ್ಲಿ ಬೇರೊಬ್ಬನೊಂದಿಗೆ ಮದುವೆ ಮಾಡಿದ್ರು. ಮಗು ಕೂಡ ಇದೆ. ಆದರೆ ಮದುವೆ ನಂತರವೂ ಕವಿತಾ - ಪ್ರಕಾಶ್ ಜೊತೆ