ಆತ ಉಡುಪಿ ಮೂಲದವ್ನು.ಇವ್ರು ಪಶ್ಚಿಮ ಬಂಗಾಳದವ್ರು.ಬೆಂಗಳೂರಲ್ಲಿ ಬಂದು ಬದುಕು ಕಟ್ಟಿಕೊಂಡಿದ್ರು.ಮೂವರು ಒಂದೇ ಮನೆಯಲ್ಲಿ ವಾಸ ಮಾಡ್ತಿದ್ರು.ಟಿವಿ ರಿಪೇರಿ ಮಾಡ್ತಾ ಜೀವನದ ಬಂಡಿ ಸಾಗಿಸ್ತಿದ್ರು.ಆದ್ರೆ ಒಟ್ಟಿಗೆ ಇದ್ದ ಮೂವರ ಮಧ್ಯೆ ಘನಘೋರವೇ ನಡೆದುಹೋಗಿದೆ.ಬೈಕ್ ಪಾರ್ಕಿಂಗ್ ವಿಚಾರಕ್ಕೆ ಶುರುವಾದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯಕಂಡಿದೆ