ಧಾರವಾಡ : ಹಿರಿಯ ಕವಿ ನಾಡೋಜ ಡಾ. ಚೆನ್ನವೀರ ಕಣವಿ ವಿಧಿವಶ ಹಿನ್ನೆಲೆಯಲ್ಲಿ ಸಂಜೆ ತೋಟದ ಮನೆಯಲ್ಲಿ ಅಂತ್ಯಕ್ರಿಯೆ ಮಾಡುವುದಾಗಿ ಚೆನ್ನವೀರ ಕಣವಿ ಪುತ್ರ ಪ್ರಿಯದರ್ಶಿ ತಿಳಿಸಿದ್ದಾರೆ.ಈ ಹಿನ್ನೆಲೆ ಅವರಿಗೆ ಐಸಿಯುದಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ತದನಂತರ ಕೊರೊನಾ ನೆಗೆಟಿವ್ ಬಂದ ಮೇಲೂ ಉಸಿರಾಟದ ತೊಂದರೆ ಹಾಗೂ ಕಿಡ್ನಿ ಸಮಸ್ಯೆಯಿಂದ ಕಣವಿ ಆಸ್ಪತ್ರೆಯಲ್ಲೇ ದಾಖಲಾಗಿದ್ದರು. ಆದರೆ ಇಂದು ಕೊನೆಯುಸಿರೆಳೆದಿದ್ದಾರೆ.ಕುಟುಂಬದವರು ಎಲ್ಲರೂ ಚೆನ್ನವೀರ ಕಣವಿ ಅವರ ಅಂತ್ಯಕ್ರಿಯೆ ಸೃಷ್ಟಿ ತೋಟದಲ್ಲಿರುವ ಕಣವಿ ಅವರ